Slide
Slide
Slide
previous arrow
next arrow

ಎಲೆ ಚುಕ್ಕಿ ರೋಗ ನಿಯಂತ್ರಣ ಬಗ್ಗೆ ಶಾಸಕರೊಂದಿಗೆ ಗೋಪಾಲಕೃಷ್ಣ ವೈದ್ಯ ಚರ್ಚೆ

300x250 AD

ಶಿರಸಿ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ., ಇದರ ಅಧ್ಯಕ್ಷ ಗೋಪಾಲಕೃಷ್ಣ ವೆಂ. ವೈದ್ಯ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕರನ್ನು ಭೇಟಿ ಮಾಡಿ, ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗವನ್ನು ನಿಯಂತ್ರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಮ್. ಎನ್. ಭಟ್ಟ ತೋಟಿಮನೆ ಜೊತೆ ಸೇರಿ ಶಾಸಕರನ್ನು ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top