ಕಾರವಾರ: ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಸೆಪ್ಟೆಂಬರ 1 ರಿಂದ 10 ವರೆಗೆ ನಡೆಸಲಾಗುತ್ತಿದೆ.
ಮುಂಬರುವ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಹಾಗೂ ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಮತ್ತು ಉಪನಿರ್ದೇಶಕರು ಆಹಾರ ನಾಗರಿಕ ಸರಬರಾಜು ಇಲಾಖೆ ಇವರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಸಂಪರ್ಕಿಸಬೇಕಾದ ಸಂಖ್ಯೆ: ಉಪನಿರ್ದೇಶಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
ಸಂಪರ್ಕ ಸಂಖ್ಯೆ: ಉಪನಿರ್ದೇಶಕರು ಆಹಾರ ಮತ್ತು ನಾಗರಿಕ ಸರಬಾರಜು ಇಲಾಖೆ ಉತ್ತರಕನ್ನಡ, ಕಾರವಾರ ಕಚೇರಿ ದೂರವಾಣಿ ಸಂಖ್ಯೆ: 08382-226464. ಕಾರವಾ ರ:9448609712, 08382-226331, ಅಂಕೋಲಾ :9845397078, 08388-230243 ಕುಮಟಾ :9481557642, 08386-222054, ಹೊನ್ನಾವರ:9980135812, 08387-220262, ಭಟ್ಕಳ :8105180342, 08385-226422, ಶಿರಸಿ 9739717754, 08384-226383, ಸಿದ್ದಾಪುರ – 8861641607, 08389-230127- ಯಲ್ಲಾಪುರ :8867113551, 08419-261120, ಮುಂಡಗೋಡ :9448893878, 08301-222122. ಹಳಿಯಾಳ :7483441715, 08284-220134, ದಾಂಡೇಲಿ :7676781182 ಜೋಯಿಡಾ :9448825842, 08383-282723 ಸಂಪರ್ಕಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.