Slide
Slide
Slide
previous arrow
next arrow

ಡಾ.ಬಿ.ಆರ್.ಅಂಬೇಡ್ಕರ ಮೂರ್ತಿ ಶೀಘ್ರ ಸ್ಥಾಪನೆಗೆ ಒತ್ತಾಯ

300x250 AD

ದಾಂಡೇಲಿ ನಗರಸಭೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಸ್ಥಾಪನೆಯ ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಹಾಗೂ ಆದಷ್ಟು ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಮುಕ್ತಾಯಗೊಳಿಸಿ ಮೂರ್ತಿಯನ್ನು ಅನಾವರಣಗೊಳಿಸಬೇಕೆಂದು ನಗರಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಉಪಾಧ್ಯಕ್ಷ ಚಂದ್ರಕಾಂತ ನಡಿಗೇರ ಅವರ ನೇತೃತ್ವದ ನಿಯೋಗ ನಗರಸಭೆಯ ಪೌರಾಯುಕ್ತ ಆರ್.ಎಸ್.ಪವಾರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಎಸ್.ಕಮ್ಮಾರ್ ಅವರಿಗೆ ಮನವಿಯನ್ನು ಮಾಡಿದರು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಮೂರ್ತಿ ಪ್ರತಿಷ್ಟ್ಟಾಪನಾ ಸಮಿತಿಯ ಉಪಾಧ್ಯಕ್ಷರಾದ ಚಂದ್ರಕಾಂತ ನಡಿಗೇರ ಅವರ ನೇತೃತ್ವದ ನಿಯೋಗ ವಿವಿಧ ಸಲಹೆ ಸೂಚನೆಗಳನ್ನು ನೀಡಿತು.

300x250 AD
Share This
300x250 AD
300x250 AD
300x250 AD
Back to top