Slide
Slide
Slide
previous arrow
next arrow

ಕ.ವಿ.ವಿ ವಿದ್ಯಾ ವಿಷಯಕ ಪರಿಷತ್ತಿಗೆ ನಾಲ್ವರು ಶಾಸಕರು ಆಯ್ಕೆ

300x250 AD

ಶಿರಸಿ: ಕರ್ನಾಟಕ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ನಾಲ್ವರು ಶಾಸಕರನ್ನು ಆಯ್ಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷರು ನಾಮ ನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

300x250 AD

ಭೀಮಣ್ಣ ನಾಯ್ಕ, ರೋಣದ ಶಾಸಕ ಗುರುಪಾದಗೌಡ ಪಾಟೀಲ್, ಧಾರವಾಡದ ಶಾಸಕ  ಪ್ರಸಾದ್ ಅಬ್ಬಯ್ಯ ಹಾಗೂ ಹಾವೇರಿಯ ಶಾಸಕ ಶ್ರೀನಿವಾಸ್ ಮನೆ ಅವರುಗಳನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

Share This
300x250 AD
300x250 AD
300x250 AD
Back to top