Slide
Slide
Slide
previous arrow
next arrow

ಯಲ್ಲಾಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಈರ್ವರ ದುರ್ಮರಣ

300x250 AD

ಯಲ್ಲಾಪುರ: ತಾಲೂಕಿನ ತಟಗಾರ ಕ್ರಾಸ್ ಬಳಿಯ ಶಾನಭಾಗ ಹೊಟೆಲ್ ಎದುರಿನಲ್ಲಿ ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಅತೀವೇಗದಿಂದ ಬಂದ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್’ನಲ್ಲಿ ಪ್ರಯಾಣಿಸುತ್ತಿದ್ದ ಈರ್ವರು ಮೃತರಾಗಿದ್ದಾರೆ. ಮೃತರನ್ನು ತಾಲೂಕಿನ ಹುಣಶೆಟ್ಟಿಕೊಪ್ಪದ ರಾಜು (16) ಹಾಗೂ ರಾಮನಕೊಪ್ಪದ ದರ್ಶನ ಭಂಡಾರಿ (16) ಎಂದು ಗುರುತಿಸಲಾಗಿದೆ.ಇನ್ನೋರ್ವ ಸವಾರ ಜಾಬೀರ್ (17) ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top