Slide
Slide
Slide
previous arrow
next arrow

ಅ.20ಕ್ಕೆ ‘ಉದಯ ರಾಗ’ ಸಂಗೀತ ಕಾರ್ಯಕ್ರಮ

300x250 AD

ಶಿರಸಿ: ಕಲ್ಯಾಣ ಸಂಗೀತ ಸಭಾ ಟ್ರಸ್ಟ್ ಸೋಮನಹಳ್ಳಿ ಇವರಿಂದ ‘ಉದಯ ರಾಗ’ ಸಂಗೀತ ಕಾರ್ಯಕ್ರಮವು ಅ.20ರಂದು ಬೆಳಿಗ್ಗೆ 9.30 ಘಂಟೆಯಿಂದ ಚಿಪಗಿಯ ನಂದಗೋಕುಲದಲ್ಲಿ ನಡೆಯಲಿದೆ.

ಕಲಾವಿದೆ ವಿದೂಷಿ ಮಂಜರಿ ಅಲೆಗಾಂವ್ಕರ್ ಕಾರ್ಯಕ್ರಮ ನಡೆಸಿಕೊಡಲಿದ್ದು, ಇವರಿಗೆ ತಬಲಾದಲ್ಲಿ ಪಂ.ಗುರುಮೂರ್ತಿ ವೈದ್ಯ, ಹಾರ್ಮೋನಿಯಂನಲ್ಲಿ ಭರತ ಹೆಗಡೆ ಹೆಬ್ಬಲಸು ಸಾಥ್ ನೀಡಲಿದ್ದಾರೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top