• Slide
    Slide
    Slide
    previous arrow
    next arrow
  • ಯಲ್ಲಾಪುರ; ಮೂವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

    300x250 AD

    ಯಲ್ಲಾಪುರ: ತಾಲೂಕಿನ ಮೂವರು ಶಿಕ್ಷಕರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ದೊರೆತಿದೆ.

    ಪ್ರಾಥಮಿಕ ವಿಭಾಗದಲ್ಲಿ ಶೀಗೇಕೇರಿ ಸ.ಹಿ.ಪ್ರಾ ಶಾಲೆಯ ಶಿಕ್ಷಕ ನಾರಾಯಣ ಸೀತಾರಾಮ ಭಟ್ಟ ಹಾಗೂ ಇಡಗುಂದಿ ಪ್ರಾಥಮಿಕ ಶಾಲೆಯ ಗಣಪತಿ ಗೌಡ ಅವರಿಗೆ ಪ್ರಶಸ್ತಿ ಲಭಿಸಿದೆ.

    300x250 AD

    ಪ್ರೌಢಶಾಲಾ ವಿಭಾಗದಲ್ಲಿ ಮಲವಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಸಂತೋಷ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top