Slide
Slide
Slide
previous arrow
next arrow

ಚಿಕ್ಕನಗೋಡಲ್ಲಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಕ್ರಮ ಜರುಗಿಸಲು ಉಸ್ತುವಾರಿ ಸಚಿವರಿಗೆ ಆಗ್ರಹ

300x250 AD

ಹೊನ್ನಾವರ: ಅರಣ್ಯ ಸಿಬ್ಬಂದಿಗಳಿಂದ ಹೊನ್ನಾವರ ತಾಲೂಕಿನ, ಚಿಕ್ಕನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ, ಈಶ್ವರ ಗೌಡ ಕುಟುಂಬದ ಮೇಲೆ ದೌರ್ಜನ್ಯವೆಸಗಿರುವುದು ವಿಷಾದಕರ. ಕಾನೂನು ಬಾಹಿರ ಕೃತ್ಯವೆಸಗಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಯಲ್ಲಾಪುರ ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಭಿಮ್ಸಿ ವಾಲ್ಮೀಕಿ ಉಸ್ತುವಾರಿ ಸಚಿವರಿಗೆ ಆಗ್ರಹಿಸಿದ್ದಾರೆ.

 ಹೊನ್ನಾವರ ತಾಲೂಕಿನ, ಚಿಕ್ಕನಗೋಡ ಗ್ರಾಮ ಪಂಚಾಯತ, ವ್ಯಾಪ್ತಿಯ ಹೊಸಗೋಡ ಗ್ರಾಮದ ಅರಣ್ಯ ಅತಿಕ್ರಮಣದಾರರ ಕುಟುಂಬದ ಮೇಲೆ ಮಾನವಿಯತೆಯನ್ನು ಮೀರಿ, ಕಾನೂನು ಉಲ್ಲಂಘಿಸಿ ಅರಣ್ಯವಾಸಿ ಕುಟುಂಬದ ಮೇಲೆ, ಅರಣ್ಯ ಸಿಬ್ಬಂದಿಗಳು ದೌರ್ಜನ್ಯ ವೆಸಗಿರುವುದು ವಿಷಾದಕರ. ಇಂತಹ ಪ್ರಕರಣಗಳು ಮತ್ತೆ ಜರುಗದಂತೆ ಸೂಕ್ತ ಕ್ರಮ ಜರುಗಿಸುವ ದಿಶೆಯಲ್ಲಿ ಅವರು ಉಸ್ತುವಾರಿ ಸಚಿವರಿಗೆ ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top