• Slide
    Slide
    Slide
    previous arrow
    next arrow
  • ವಾಹನ ಚಲಾಯಿಸುತ್ತಿದ್ದ ಯುವಕ ಹೃದಯಾಘಾತದಿಂದ ಮೃತ

    300x250 AD

    ಕಾರವಾರ: ವಾಹನ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ. ಧಾರವಾಡ ಮೂಲದ ಮೈಲಾರಿ ಸಹದೇವಪ್ಪ ಜರಗ (23)ಮೃತಪಟ್ಟವ. ಇತ ಹುಬ್ಬಳ್ಳಿಯಿಂದ ಕಾರವಾರ ನಗರಕ್ಕೆ ಇಲೆಕ್ಟ್ರಿಕಲ್ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಶುಕ್ರವಾರ ಅಣಶಿ ಮಾರ್ಗವಾಗಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನ ಹೃದಯಾಘಾತದಿಂದ ಆಗಿದೆ ಎನ್ನಲಾಗಿದೆ. ಈ ವೇಳೆ ವಾಹನ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾಗ, ಮೈಲಾರಿ ಮೃತಪಟ್ಟಿದ್ದಾನೆ. ಸದ್ಯ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top