Slide
Slide
Slide
previous arrow
next arrow

ಡಿಸಿಯಿಂದ ಕುಂದು- ಕೊರತೆ ಆಲಿಕೆ ಸಭೆ ಇಂದು

300x250 AD

ಕಾರವಾರ: ಇಲ್ಲಿನ ನಗರಸಭೆಗೆ ಸಂಬಂಧಿಸಿದಂತೆ ನಗರ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಕುಂದು- ಕೊರತೆಗಳನ್ನು ಆಲಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಅ.28ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರಸಭೆ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಲಭ್ಯವಿರಲಿದ್ದಾರೆ.

ಕಾರವಾರ ಪಟ್ಟಣ ವ್ಯಾಪ್ತಿಯ ನಾಗರೀಕರು ನಗರಸಭೆಗೆ ಸಂಬಂಧಿಸಿದ ತಮ್ಮ ಸಮಸ್ಯೆಗಳೇನಾದರೂ ಇದ್ದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top