Slide
Slide
Slide
previous arrow
next arrow

ಮಹಾಬಲೇಶ್ವರನಿಗೆ ಶಾಸಕ ದೇಶಪಾಂಡೆ ಪೂಜೆ

300x250 AD

ಗೋಕರ್ಣ: ಶ್ರೀಕ್ಷೇತ್ರ ಗೋಕರ್ಣಕ್ಕೆ ಮಾಜಿ ಸಚಿವ ಹಳಿಯಾಳದ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ವೇ.ಮಹಾಬಲ ಉಪಾಧ್ಯ ಪೂಜಾ ಕಾರ್ಯ ನೆರವೇರಿಸಿದರು.

ಇದಕ್ಕೂ ಮುನ್ನ ಮಹಾಗಣಪತಿ, ತಾಮ್ರಗೌರಿ ದೇವಾಲಯಕ್ಕೆ ತೆರಳಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ತಾಲೂಕು ಅಧ್ಯಕ್ಷ ಹೊನ್ನಪ್ಪ ನಾಯಕ, ಸ್ಥಳೀಯ ಮುಖಂಡರಾದ ಪ್ರದೀಪ ನಾಯಕ ದೇವರಬಾವಿ, ನಾಗರಾಜ ಹಿತ್ತಲಮಕ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top