Slide
Slide
Slide
previous arrow
next arrow

ಅನಂತಮೂರ್ತಿ ಹೆಗಡೆ ಸಾರಥ್ಯದ ಪಾದಯಾತ್ರೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮು ಗೌಡ ಬೆಂಬಲ

300x250 AD

ಶಿರಸಿ: ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ನ.2 ರಂದು ನಡೆಯುವ ಪಾದಯಾತ್ರೆಗೆ ಪದ್ಮಶ್ರೀ ಪಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮು ಗೌಡ ಬೆಂಬಲ ಸೂಚಿಸಿದ್ದಾರೆ.

300x250 AD

ಈ ಬಗ್ಗೆ ಅನಂತಮೂರ್ತಿ ಹೆಗಡೆಯವರ ಜೊತೆ ಮಾತನಾಡಿದ ಅವರು, ಇದೊಂದು ಒಳ್ಳೆಯ ಕಾರ್ಯ, ಮಾರ್ಗ ಮಧ್ಯೆ ಅಂಕೋಲಾದಲ್ಲಿ ನಾನು ಕೂಡ ಭಾಗವಹಿಸುತ್ತೇನೆ. ನನಗೂ ಕೂಡ ಆರೋಗ್ಯ ಸರಿಯಿಲ್ಲ. ಸ್ವಲ್ಪ ದಿನದ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವ ಅನಿವಾರ್ಯತೆ ಉಂಟಾಯಿತು ಎಂಬ ಬೇಸರ ವ್ಯಕ್ತಪಡಿಸಿದ ಅವರು, ನಮ್ಮ ಭಾಗದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಲೇ ಬೇಕು ಎಂದು ಪ್ರತಿಪಾದಿಸಿದರು.

Share This
300x250 AD
300x250 AD
300x250 AD
Back to top