Slide
Slide
Slide
previous arrow
next arrow

ನ.2ರಿಂದ ಪಾದಯಾತ್ರೆ: ಪತ್ರಕರ್ತ ವಿಶ್ವೇಶ್ವರ ಭಟ್ ಬೆಂಬಲ- ಜಾಹೀರಾತು

300x250 AD

ಖ್ಯಾತ ಪರ್ತಕರ್ತ, ವಿಶ್ವವಾಣಿ ದಿನಪತ್ರಿಕೆಯ ಸಂಪಾದಕರಾದ ಶ್ರೀ‌ ವಿಶ್ವೇಶ್ವರ ಭಟ್ ಅವರಿಂದ ಪಾದಯಾತ್ರೆಗೆ ಬೆಂಬಲ.

ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಿಂದ ಕಾರವಾರದವರೆಗೆ ಹಮ್ಮಿಕೊಂಡ ಪಾದಯಾತ್ರೆ ಖ್ಯಾತ ಪರ್ತಕರ್ತ ಹಾಗೂ ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ಶ್ರೀ ವಿಶ್ವೇಶ್ವರ ಭಟ್ ಅವರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟದಲ್ಲಿ ಪಾಲ್ಗೊಳ್ಳಿ.

300x250 AD

Share This
300x250 AD
300x250 AD
300x250 AD
Back to top