Slide
Slide
Slide
previous arrow
next arrow

ಕರ್ನಾಟಕ ಒನ್ ಸೇವಾ ಕೇಂದ್ರ ಉದ್ಘಾಟನೆ

300x250 AD

ಹೊನ್ನಾವರ: ಮಂಕಿಯ ಪಟ್ಟಣ ಪಂಚಾಯತ ಎದುರುಗಡೆ ನೂತನವಾಗಿ ಆರಂಭಗೊಂಡ ಕರ್ನಾಟಕ ಒನ್ ಸೇವಾ ಕೇಂದ್ರವನ್ನು ತಹಶೀಲ್ದಾರ ರವಿರಾಜ ದೀಕ್ಷಿತ್ ಉದ್ಘಾಟಿಸಿದರು.

ನಂತರ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಚ್.ಅಕ್ಷತಾ, ಉಪತಹಸಿಲ್ದಾರು, ಕಂದಾಯ ನೀರಿಕ್ಷಕರು, ಗ್ರಾಮ ಲೇಕ್ಕಾಧಿಕಾರಿ, ಪಟ್ಟಣ ಪಂಚಾಯತ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು, ಕೇಂದ್ರದ ಮುಖ್ಯಸ್ಥರಾದ ಉಷಾ ನಾಯ್ಕ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top