ಯಲ್ಲಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 63ರ ಕಣ್ಣಿಮನೆ ಕ್ರಾಸ್ ಬಳಿ ರಸ್ತೆ ಪಕ್ಕದ ಮರಕ್ಕೆ ಸೋಮವಾರ ಡಿಕ್ಕಿ ಹೊಡೆದಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಕಾರು ಮರಕ್ಕೆ ಗುದ್ದಿ ಜಖಂ ಆಗಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳ ಹೊರತಾಗಿ ಅಪಾಯದಿಂದ ಪಾರಾಗಿದ್ದಾರೆ.
ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು
![](https://euttarakannada.in/wp-content/uploads/2023/11/IMG-20231113-WA0020-730x438.jpg)