Slide
Slide
Slide
previous arrow
next arrow

ಹಲ್ಲೆಗೊಳಗಾದ RSS ಕಾರ್ಯಕರ್ತನ ಮನೆಗೆ ಕಾಗೇರಿ ಭೇಟಿ: ಸಾಂತ್ವನ

300x250 AD

ಸಿದ್ದಾಪುರ: ಇತ್ತೀಚಿಗೆ ಅನ್ಯ ಕೋಮಿನ ವ್ಯಕ್ತಿಯಿಂದ ಹಲ್ಲೆಗೊಳಗಾದ ಆರ್‌ಎಸ್‌ಎಸ್ ಕಾರ್ಯಕರ್ತ ದಿನೇಶ್ ಪಟೇಲ್ ಅವರ ನಿವಾಸಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಹಲ್ಲೆಗೆ ಒಳಗಾಗಿದ್ದನ್ನು ಖಂಡಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಸೇರಿದಂತೆ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top