Slide
Slide
Slide
previous arrow
next arrow

ಪ್ರದರ್ಶನಗೊಂಡ ಹುಲಿಯ ನೆರಳು ನಾಟಕ

300x250 AD

ಯಲ್ಲಾಪುರ: ಪಟ್ಟಣದ ಎಪಿಎಂಸಿ ರೈತಭವನದಲ್ಲಿ ಅಡಕೆ ವ್ಯವಹಾರಸ್ಥರ ಸಂಘ, ಸಂಕಲ್ಪ ಸೇವಾ ಸಂಸ್ಥೆ ಆಶ್ರಯದಲ್ಲಿ ನೀನಾಸಂ ತಿರುಗಾಟ ತಂಡದಿಂದ ಹುಲಿಯ ನೆರಳು ನಾಟಕ ಪ್ರದರ್ಶನಗೊಂಡಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಗಾಯತ್ರಿ ಟ್ರೇಡಿಂಗ್ ಕಂಪನಿಯ ಉಮೇಶ ಭಟ್ಟ, ಟಿಎಸ್ಎಸ್ ನಿರ್ದೇಶಕ ಕೃಷ್ಣ ಹೆಗಡೆ ಜೂಜಿನಬೈಲ್, ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಟಿಎಂಎಸ್ ಮುಖ್ಯ ಕಾರ್ಯನಿರ್ವಾಹಕ ಸಿ.ಎಸ್.ಹೆಗಡೆ, ಸಂಘಟಕರಾದ ಲೋಕನಾಥ ಗಾಂವ್ಕರ, ನಾರಾಯಣ ಭಟ್ಟ ಇದ್ದರು.

300x250 AD
Share This
300x250 AD
300x250 AD
300x250 AD
Back to top