Slide
Slide
Slide
previous arrow
next arrow

ರಾಜ್ಯ ಮಟ್ಟದಲ್ಲಿ ಧನ್ಯ ಸಾಧನೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಧನ್ಯ ಚಂದ್ರಶೇಖರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಮುಗಿಲೆತ್ತರದ ಸಾಧನೆ ಮಾಡಿದ್ದಾಳೆ.

10 ನೇ ತರಗತಿ ವಿದ್ಯಾರ್ಥಿನಿಯಾದ ಧನ್ಯ ಚಂದ್ರಶೇಖರ್ ಹ್ಯಾಮರ್ ಎಸೆತದಲ್ಲಿ 43.34 ಮೀಟರ್ ದೂರ ಎಸೆದು ಕರ್ನಾಟಕ ರಾಜ್ಯದ ನೂತನ ದಾಖಲೆಯೊಂದಿಗೆ ಚಿನ್ನದ ಪದಕ ಪಡೆದರೆ, ಚಕ್ರ ಎಸೆತದಲ್ಲಿಯೂ ಕೂಡಾ 9 ಮೀಟರ್ ದೂರ ಎಸೆದು ಬಂಗಾರದ ಪದಕ ಪಡೆದಿದ್ದಾಳೆ.

300x250 AD

ದೈಹಿಕ ಶಿಕ್ಷಕ ಪ್ರವೀಣ ಕುರಬರ್ ವಿದ್ಯಾರ್ಥಿಗೆ ತರಬೇತಿ ನೀಡಿದ್ದಾರೆ. ಈಕೆಯ ಸಾಧನೆಗೆ ಪಾಲಕರು, ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share This
300x250 AD
300x250 AD
300x250 AD
Back to top