Slide
Slide
Slide
previous arrow
next arrow

ಅಪರಿಚಿತ ವಾಹನ ಬಡಿದು ಚಿರತೆ ಮರಿ‌ ಸಾವು

300x250 AD

ಶಿರಸಿ: ಅಪರಿಚಿತ ವಾಹನ ಬಡಿದು ಚಿರತೆ ಮರಿಯೊಂದು ಮೃತಪಟ್ಟ ಘಟನೆ ಬನವಾಸಿ ಅರಣ್ಯ ವಲಯದ ದಾಸನಕೊಪ್ಪ ಶಾಖಾ ವ್ಯಾಪ್ತಿಯ ಶಿರಸಿ-ಹಾವೇರಿ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

6 ರಿಂದ 7ತಿಂಗಳ ವಯಸ್ಸಿನ ಹೆಣ್ಣು ಮರಿ ಚಿರತೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕೆನರಾ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರೀಶ ಸಿ.ಎನ್., ವರದರಂಗನಾಥ ಜಿ.ಎಚ್ ಸೇರಿ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

300x250 AD

ಪಶು ವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬನವಾಸಿ ವಲಯದಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top