Slide
Slide
Slide
previous arrow
next arrow

ಸಂಭ್ರಮದಿ ನಡೆದ ಹನುಮನ‌ ಮೂರ್ತಿಯ ಭವ್ಯ ಶೋಭಾಯಾತ್ರೆ

300x250 AD

ದಾಂಡೇಲಿ : ನಗರದ ಸುಭಾಷ್ ನಗರದಲ್ಲಿರುವ ಶ್ರೀಪ್ರಸನ್ನ ಆಂಜನೇಯ ದೇವಸ್ಥಾನದ ಹನುಮ ಮಾಲಾಧಾರಿಗಳಿಂದ ಬುಧವಾರ ಶ್ರೀಹನುಮನ ಮೂರ್ತಿಯ ಶೋಭಾಯಾತ್ರೆಯನ್ನು ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು.

ಸುಭಾಷ್ ನಗರದ ಶ್ರೀಪ್ರಸನ್ನ ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಶೋಭಾ ಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.

300x250 AD

ಶೋಭಯಾತ್ರೆಯಲ್ಲಿ ಶ್ರೀ.ಹನುಮ ಮಾಲಾಧಾರಿಗಳು ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾಭಿಮಾನಿಗಳು ಭಾಗವಹಿಸಿದ್ದರು

Share This
300x250 AD
300x250 AD
300x250 AD
Back to top