Slide
Slide
Slide
previous arrow
next arrow

ಶಿವಲೀಲಾ ಹುಣಸಗಿಗೆ ರಾಜ್ಯಮಟ್ಟದ ‘ಚಿನ್ಮಯ ಜ್ಞಾನಿ’ ಪ್ರಶಸ್ತಿ

300x250 AD

ಯಲ್ಲಾಪುರ: ಶರಣು ವಿಶ್ವವಚನ ಫೌಂಡೇಶನ್ ,ಮೈಸೂರು ಇವರು ಕೊಡಮಾಡುವ
‘ಚಿನ್ಮಯ ಜ್ಞಾನಿ’ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ತಾಲೂಕಿನ ಅರಬೈಲ್ ಶಾಲೆಯ ಶಿಕ್ಷಕಿ ಸಾಹಿತಿ ಶಿವಲೀಲಾ ಹುಣಸಗಿ ಅವರಿಗೆ ಲಭಿಸಿದೆ.

ಡಿ.25, ಸೋಮವಾರದಂದು ಮೈಸೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಹೈಕೋರ್ಟ ವಿಶ್ರಾಂತ ನ್ಯಾಯಾಧೀಶ ಅರಳಿ ನಾಗರಾಜ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top