Slide
Slide
Slide
previous arrow
next arrow

ಲಾರಿ ಹರಿದು ಶಿಕ್ಷಕ ಸಾವು

300x250 AD

ಕಾರವಾರ: ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಲಾರಿ ಹಾಯ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹಬ್ಬುವಾಡದಲ್ಲಿ ನಡೆದಿದೆ.

ಉಮೇಶ ಗುನಗಿ ಮೃತಪಟ್ಟ ದುರ್ದೈವಿಯಾಗಿದ್ದು, ದೇವಳಮಕ್ಕಿ ಶಾಲೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಅತೀವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಚಲಾಯಿಸಿಕಡು ಬಂದ ಲಾರಿ ಚಾಲಕ ಶಿಕ್ಷಕನ ಮೇಲೆ ಹಾಯಿಸಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

300x250 AD
Share This
300x250 AD
300x250 AD
300x250 AD
Back to top