Slide
Slide
Slide
previous arrow
next arrow

ಡಿ.24ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ: ವಾರ್ಷಿಕ ಸ್ನೇಹ ಸಮ್ಮೇಳನ

300x250 AD

ಯಲ್ಲಾಪುರ: ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ,ಯುವ ನಾಮಧಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ.24ರಂದು ಬೆಳಿಗ್ಗೆ 9.30ಕ್ಕೆ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಲಿದೆ.

ರಾಮಕ್ಷತ್ರೀಯ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಎಂಎಲ್‌ಸಿ ಬಿ.ಕೆ. ಹರಿಪ್ರಸಾದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದ ತಾಲೂಕಾ ಅಧ್ಯಕ್ಷ ನರಸಿಂಹ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ.

300x250 AD

ಎಂಎಲ್‌ಸಿ ಕೋಟಾ ಶ್ರೀನಿವಾಸ ಪೂಜಾರಿ,ಶಾಸಕ ಭೀಮಣ್ಣ ನಾಯ್ಕ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ. ಜಗದೀಶ, ಹೆಸ್ಕಾಂ ಎಸ್. ಒ. ರಮಾಕಾಂತ ನಾಯಕ ಆರ್‌ಎಫ್ಓ ಶಿಲ್ಪಾ ನಾಯ್ಕ,ಪಪಂ ಇಂಜಿನಿಯರ್ ಹೇಮಚಂದ್ರ ನಾಯ್ಕ,ಅಂಕೋಲಾ ಅಧ್ಯಕ್ಷ ಮಂಜುನಾಥ ನಾಯ್ಕ,ನಾಮಧಾರಿ ನೌಕರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ,ಪ್ರಮುಖರಾದ ಈಶ್ವರ ನಾಯ್ಕ ಭಟ್ಕಳ,ಸೂರಜ್ ನಾಯ್ಕ ಸೋನಿ ಕುಮಟಾ,ನಾಗೇಶ ನಾಯ್ಕ ಕಾಗಾಲ,ಉದಯ ಡಿ ನಾಯ್ಕ ಅಂಕೋಲಾ, ರವೀಂದ್ರ ನಾಯ್ಕ, ವಿ. ಎಸ್. ನಾಯ್ಕ,ಮೋಹಿನಿ ಪೂಜಾರಿ,ಸತೀಶ ನಾಯ್ಕ, ಸೋಮೇಶ್ವರ ನಾಯ್ಕ ಭಾಗವಹಿಸಲಿದ್ದಾರೆ.

Share This
300x250 AD
300x250 AD
300x250 AD
Back to top