Slide
Slide
Slide
previous arrow
next arrow

ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಯನ್ನು ಸ್ವಚ್ಚಗೊಳಿಸಿದ ವೃದ್ಧ ಸನ್ಯಾಸಿ

300x250 AD

ದಾಂಡೇಲಿ : ನಗರದ ಕೆ.ಸಿ.ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ‌ ಪ್ರತಿಮೆಯನ್ನು ವೃದ್ಧ ಸನ್ಯಾಸಿಯೊಬ್ಬರು ಇಂದು ಭಾನುವಾರ ಸ್ವಚ್ಚಗೊಳಿಸಿ ಎಲ್ಲರ ಗಮನ ಸೆಳೆದರು.

ಮೊದಲೇ ಕೆ.ಸಿ.ವೃತ್ತದ ಸುತ್ತಲು ಇರುವ ರಸ್ತೆ ಹೊಂಡಮಯವಾಗಿದ್ದು, ರಸ್ತೆಯ ಧೂಳು ರಾಣಿ‌ ಚೆನ್ನಮ್ಮನ ಪ್ರತಿಮೆಯ ಶೋಭೆಯನ್ನು ಮಂಕಾಗಿಸುತ್ತಿದೆ. ಇದನ್ನು ಗಮನಿಸಿದ ಸನ್ಯಾಸಿ ಈ ದೇಶದ ವೀರ ಮಹಿಳೆಗೆ ಗೌರವ ಕೊಡುವ ನಿಟ್ಟಿನಲ್ಲಿ ಮತ್ತು ಸಮಾಜಕ್ಕೆ ಸ್ವಚ್ಚತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂದು ಕೈಗೊಂಡ ಸ್ವಚ್ಚತಾ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

300x250 AD
Share This
300x250 AD
300x250 AD
300x250 AD
Back to top