Slide
Slide
Slide
previous arrow
next arrow

ಬಾಳೇಸರ ಹಾಲು ಉತ್ಪಾದಕ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

300x250 AD

ಸಿದ್ದಾಪುರ: ತಾಲೂಕಿನ ಬಾಳೇಸರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಂಜುನಾಥ ಗಣಪತಿ ಹೆಗಡೆ ಇಡ್ಕಲಗದ್ದೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಗಣಪತಿ ಹೆಗಡೆ ಹಸಲಮನೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಸಂಘದ ನೂತನ ಆಡಳಿತ ಮಂಡಳಿಗೆ ವೆಂಕಟರಮಣ ಶಂಕರ ಭಟ್ಟ ಮಸ್ಗುತ್ತಿ, ಗಣಪತಿ ದೇವರು ಭಟ್ಟ ಖುರಾ, ಗಜಾನನ ಮಹಾಬಲೇಶ್ವರ ಹೆಗಡೆ ಬಾಳೇಸರ, ಚಿಂತಾಮಣಿ ಶಂಕರನಾರಾಯಣ ಹೆಗಡೆ ಮಸ್ಗುತ್ತಿ, ವಿವೇಕಾನಂದ ಜೋಷಿ ಕರ್ಜಗಿ ಹಾಗೂ ನಾರಾಯಣ ಶುಕ್ರ ಕುಂದಾಪುರ ಬಾಳೇಸರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top