Slide
Slide
Slide
previous arrow
next arrow

ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ವರ್ಗಾವಣೆ

300x250 AD

ಕಾರವಾರ: ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಅವರನ್ನು ರಾಜ್ಯ ಸರ್ಕಾರ ಧಾರವಾಡದ ಕೃಷಿ ವಿವಿ ಕುಲಸಚಿವರನ್ನಾಗಿ ನಿಯೋಜಿಸಿ ವರ್ಗಾವಣೆ ಮಾಡಿ ಆದೇಶಿಸಿದೆ.

ಜಯಲಕ್ಷ್ಮಿ 2021ರಲ್ಲಿ ಎಸಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಎರಡು ವರ್ಷಗಳ ಕಾಲ ಉಪ ವಿಭಾಗದಲ್ಲಿ ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅವರ ಹುದ್ದೆಗೆ ಐಎಎಸ್ ಅಧಿಕಾರಿ ಕನಿಷ್ಕ್ ಎನ್ನುವವರನ್ನು ಸರ್ಕಾರ ನಿಯೋಜಿಸಿದ್ದು, ಇವರು 2021ನೇ ಬ್ಯಾಚ್‌ನವರಾಗಿದ್ದಾರೆ.

300x250 AD

Share This
300x250 AD
300x250 AD
300x250 AD
Back to top