Slide
Slide
Slide
previous arrow
next arrow

ಶಿಕ್ಷಕಿ ಭಾರತಿ‌ ನಲವಾಡೆಗೆ ‘ಸಾವಿತ್ರಿ ಬಾಯಿಫುಲೆ’ ಪ್ರಶಸ್ತಿ

300x250 AD

ಹಳಿಯಾಳ :ತಾಲ್ಲೂಕಿನ ಮಂಗಳವಾಡ ಗ್ರಾಮದ ಶಿಕ್ಷಕಿ ಭಾರತಿ ಕೇದಾರಿ ನಲವಾಡೆ ಸಾವಿತ್ರಿ ಬಾಯಿ ಫುಲೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.

ಜ.7ರಂದು ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್‌ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಭಾರತಿ ‘ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ. ವಿಶ್ವನಾಥ.ಡಿ ಮತ್ತು ಕಾರ್ಯದರ್ಶಿ ಎನ್.ಎಲ್. ರಾಥೋಡ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top