Slide
Slide
Slide
previous arrow
next arrow

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ದೇಶಪಾಂಡೆ: ಅಜರ್ ಬಸರಿಕಟ್ಟಿ ಅಭಿನಂದನೆ

300x250 AD

ಹಳಿಯಾಳ : ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆಯವರನ್ನು ಹಳಿಯಾಳ ಪುರಸಭೆಯ ಮಾಜಿ ಅಧ್ಯಕ್ಷರಾದ ಅಜರ್ ಬಸರಿಕಟ್ಟಿಯವರು ಶಾಸಕರ ಗೃಹ ಕಚೇರಿಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಲೀಮ್ ಬಸರಿಕಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿ ತೋರಣಗಟ್ಟಿ, ಕಾಂಗ್ರೆಸ್ ಮುಖಂಡರಾದ ದೇವಣ್ಣ ಶಿರೋಜಿ, ಅಂಬೇವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜಿ.ಈ, ಮೌಳಂಗಿಯ ಧರ್ಮಣ್ಣ ಥೋರವತ್ ಮೊದಲಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top