Slide
Slide
Slide
previous arrow
next arrow

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ದೇಶಪಾಂಡೆ: ಕೈತಾನ ಬಾರ್ಬೋಜಾ ಹರ್ಷ

300x250 AD

ಹಳಿಯಾಳ :‌ ರಾಜ್ಯದ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾಗಿರುವ ಆರ್.ವಿ. ದೇಶಪಾಂಡೆಯವರನ್ನು ಕರ್ನಾಟಕ ಸರಕಾರದ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ‌ ಮಾಡಿರುವುದಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೈತಾನ ಬಾರ್ಬೋಜಾ ಅವರು ಹರ್ಷ ವ್ಯಕ್ತಪಡಿಸಿ, ಶಾಸಕರ ಗೃಹ ಕಚೇರಿಯಲ್ಲಿ ದೇಶಪಾಂಡೆಯವರನ್ನು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top