Slide
Slide
Slide
previous arrow
next arrow

ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಸುನೀಲ್ ಹೆಗಡೆ ಖಂಡನೆ : ಬಂಧನಕ್ಕೆ ಆಗ್ರಹ

300x250 AD

ಹಳಿಯಾಳ : ಜ: 22ರಂದು ಅಯೋಧ್ಯೆಗೆ ತೆರಳುವ ಯಾತ್ರಿಗಳಿಗೆ ರಕ್ಷಣೆ ನೀಡಬೇಕು. ಗೋಧ್ರಾ ರೀತಿ ದುರಂತ ಸಂಭವಿಸುವ ಮಾಹಿತಿ ಇದೆ ಎಂಬ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಮಾಜಿ ಶಾಸಕರಾದ ಸುನೀಲ್ ಹೆಗಡೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಈ ಬಗ್ಗೆ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಅಹಿತಕರ ಘಟನೆಗಳು ನಡೆದರೇ ಅದಕ್ಕೆ ಬಿ.ಕೆ.ಹರಿಪ್ರಸಾದ್ ಅವರೇ ಕಾರಣ. ಕೂಡಲೇ ಕಾಂಗ್ರೆಸ್​ ವಿಧಾನ‌ಪರಿಷತ್ ಸದಸ್ಯರಾದ​ ಬಿ.ಕೆ.ಹರಿಪ್ರಸಾದ್ ಅವರ‌ ಮೇಲೆ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top