Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹುಲೇಕಲ್ ಮಾರಿಹಬ್ಬ ಸಂಪನ್ನ: ಅಭಯದಾತೆಯಾಗಿ ಕಂಗೊಳಿಸಿದ ದೇವಿ

ಶಿರಸಿ: ತಾಲೂಕಿನ ಹುಲೇಕಲ್ ಸಮೀಪದ ಹಾರೆಹುಲೇಕಲ್ ನ ಶ್ರೀ ಮಾರಿಕಾಂಬಾ ದೇವಸ್ಥಾನದ ವಾರ್ಷಿಕ ಹಬ್ಬ ಭಾನುವಾರ ಸಂಭ್ರಮದಿಂದ ಸಂಪನ್ನಗೊಂಡಿತು. ಈ ವೇಳೆ ಅಲಕೃಂತಗೊಂಡ ಮಾರಿಕಾಂಬಾ ದೇವಿ ಅಭಯದಾತೆಯಾಗಿ ಕಂಗೊಳಿಸಿದಳು.

Read More

ಪ್ರೀತಿಸುತ್ತಿದ್ದ ಯುವತಿಯ ಮನೆಯವರಿಂದ ಮಗನ ಜೀವಕ್ಕೆ ಅಪಾಯ; ತಂದೆಯ ಆರೋಪ

ಕಾರವಾರ: 22 ವರ್ಷದ ಮಗ ಮೂರು ತಿಂಗಳಿನಿಂದ ಕಾಣೆಯಾಗಿದ್ದು, ಪೊಲೀಸ್ ದೂರು ನೀಡಿದರೂ ಹೇಗಿದ್ದಾನೆಂದು ಇದುವರೆಗೂ ಮಾಹಿತಿ ಬಂದಿಲ್ಲ. ಪ್ರೀತಿಸುತ್ತಿದ್ದ ಯುವತಿಯ ಮನೆಯವರಿಂದಲೇ ಮಗನ ಜೀವಕ್ಕೆ ಅಪಾಯ ಉಂಟಾಗಿರುವ ಸಂಶಯವಿದೆ ಎಂದು ಕಾಣೆಯಾಗಿರುವ ಯುವಕನ ತಂದೆ ಅನಂತ ಸಿದ್ದಿ…

Read More

ಅಸಮರ್ಪಕ ಕಾಮಗಾರಿಯಿಂದ ಹಣದ ಪೋಲು:ಸಾರ್ವಜನಿಕರ ಆಕ್ರೋಶ

ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ವ್ಯಾಪ್ತಿಯ ಬಾಂದೇ ಹಳ್ಳದಲ್ಲಿ ಹೊಳು ತೆಗೆಯುವ ಕಾಮಗಾರಿಯನ್ನು ಸಮರ್ಪಕವಾಗಿ ಮಾಡದೆ, ಅರೆಬರೆ ಕಾಮಗಾರಿ ಮಾಡಿ ಸಾರ್ವಜನಿಕ ಹಣ ಪೋಲು ಮಾಡಲಾಗಿದೆ.ಬಾಂದೇ ಹಳ್ಳದಲ್ಲಿ ತುಂಬಿದ ಹೊಳು ತೆಗೆದು ಅದನ್ನು ಬೇರೆಡೆಗೆ ಸಾಗಿಸಬೇಕಾಗಿತ್ತು. ಆದರೆ ಹತ್ತಾರು…

Read More

ನನ್ನ ಗೆಲುವು ಕಾರ್ಯಕರ್ತರ ಗೆಲುವಿದ್ದಂತೆ: ಸೂರಜ್ ಸೋನಿ

ಕುಮಟಾ: ಪಟ್ಟಣದ ಗಿಬ್ ಸರ್ಕಲ್‌ನ ದೇವಕಿ ಕಾನ್ಫರೆನ್ಸ್ ಹಾಲ್‌ನಲ್ಲಿ ನೂತನವಾಗಿ ತೆರೆಯಲಾದ ಜೆಡಿಎಸ್ ಕಾರ್ಯಾಲಯವನ್ನು ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಉದ್ಘಾಟಿಸಿದರು.ಪಕ್ಷದ ಕಾರ್ಯಾಲಯದಲ್ಲಿ ಗಣ ಹೋಮವನ್ನು ಸೋನಿ ಅವರು ತಮ್ಮ ಪತ್ನಿ ವೀಣಾ ನಾಯ್ಕ ಅವರ ಜೊತೆಗೂಡಿ…

Read More

ಶ್ರೀ ಜಗದಂಬಾ ಪ್ರೌಢಶಾಲೆ ಸರಕುಳಿ ಸಂಸ್ಥಾಪನಾ ದಿನಾಚರಣೆ: ಉಚಿತ ಬ್ಯಾಗ್, ಸಮವಸ್ತ್ರ ವಿತರಣೆ

ಸಿದ್ದಾಪುರ: ತಾಲೂಕಿನ ತಟ್ಟಿಕೈ’ಯಲ್ಲಿರುವ ಸರಕುಳಿ ಶಿಕ್ಷಣ ಸಮಿತಿ ನಡೆಸುತ್ತಿರುವ ಶ್ರೀ ಜಗದಂಬಾ ಪ್ರೌಢಶಾಲೆಯ 66ನೇ ಸಂಸ್ಥಾಪನಾ ದಿನಾಚರಣೆಯನ್ನು ಜೂ.19, ಸೋಮವಾರದಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ RDS ವತಿಯಿಂದ 8ನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು…

Read More

TMS: ಶನಿವಾರದ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 23-03-2024…

Read More

ಕದಂಬದಲ್ಲಿ ಕೈ ಚಕ್ಕುಲಿ ಕಂಬಳ !! – ಜಾಹೀರಾತು

ಮಲೆನಾಡಿನ ಪ್ರಾದೇಶಿಕ ಸೊಗಡಿನಲ್ಲೊಂದಾದ ಕೈ ಚಕ್ಕುಲಿಯ ರುಚಿ ವಿಶೇಷವಾದದ್ದು. ಬಹಳ ನಾಜೂಕಿನ ಅತಿವಿರಳ ಕಲೆಯಾದ ಕೈ ಚಕ್ಕುಲಿಯ ತಯಾರಿಸುವುದು ಬಹಳ ಹಳೆಯ ಸಂಪ್ರದಾಯ. ಆದರೆ ಅದರ ತಯಾರಿಕೆ ಮರೆಯಾಗುತ್ತಿರುವ ಕಾರಣ ಈ ತಿನಿಸಿನ ಮಹತ್ವ ಅನೇಕರಿಗೆ ತಿಳಿದಿಲ್ಲ. ಅಭ್ಯಾಸವಿಲ್ಲದೆ…

Read More

ನ.11ರಿಂದ ‘ಮಾನವಂತರ ಮನೆ’ ಸಾಮಾಜಿಕ ನಾಟಕ ಪ್ರದರ್ಶನ ಪ್ರಾರಂಭ

ಕುಮಟಾ: ಕಮತಗಿಯ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯ ಸಂಘದಿಂದ ಪಟ್ಟಣದ ಗಿಬ್ ಸರ್ಕಲ್ ಸಮೀಪದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಭವನದ ಆವರಣದಲ್ಲಿ ಮಾನವಂತರ ಮನೆ ಎಂಬ ಸಾಮಾಜಿಕ ಕಾಮಿಡಿ ನಾಟಕ ನ.11ರ ಸಂಜೆ 6 ಘಂಟೆಯಿಂದ ಪ್ರಾರಂಭವಾಗಲಿದೆ ಎಂದು…

Read More

ರಾಮಾಕ್ಷತೆ, ಆಮಂತ್ರಣ ವಿತರಣೆ: ಸಂಸದ ಅನಂತಕುಮಾರ ಭಾಗಿ

ಯಲ್ಲಾಪುರ: ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಮಂದಿರದ ಮಂಡಲೋತ್ಸವದ ಪ್ರಯುಕ್ತ ಮನೆಮನೆಗೆ ಅಯೋಧ್ಯೆಯ ಮಂತ್ರಾಕ್ಷತೆಯನ್ನು ತಲುಪಿಸುವ ಕಾರ್ಯಕ್ರಮದ ಅಂಗವಾಗಿ ಸಂಸದರಾದ ಅನಂತಕುಮಾರ ಹೆಗಡೆ ಸೋಮವಾರ ಯಲ್ಲಾಪುರದ ಯುಗಾದಿ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ಗಜಾನನ ನಾಯ್ಕ ಹಾಗೂ ಅಂಬೇಡ್ಕರ್…

Read More

ನಾವು ಸಂಸ್ಕೃತರಾದರೆ ಸಮಾಜದಿಂದಲೂ ಸಂಸ್ಕೃತ ನಿರೀಕ್ಷಿತ: ಕೆರೇಕೈ

ಶಿರಸಿ: ನಾವು ಸಂಸ್ಕೃತರಾದರೆ ಸಮಾಜ ಸಂಸ್ಕ್ರತ ನಿರೀಕ್ಷಿಸುತ್ತದೆ ಎಂಬ ಸಂಗತಿ ನಿಜವಾಗಿದೆ ಎಂದು ನಾಡಿನ ಹೆಸರಾಂತ ವಿದ್ವಾಂಸ ಉಮಾಕಾಂತ ಭಟ್ಟ ಕೆರೇಕೈ ಹೇಳಿದರು. ಕರ್ನಾಟಕ ವಿಶ್ವ ವಿದ್ಯಾಲಯದಿಂದ ನೂತನವಾಗಿ ವಿದ್ಯಾ ವಾಚಸ್ಪತಿ ಡಿ ಲಿಟ್ ಪದವಿ ಪುರಸ್ಕೃತರಾಗಲಿರುವ ಅವರನ್ನು…

Read More
Back to top