Slide
Slide
Slide
previous arrow
next arrow

ಭಾಜಪಾ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಅನಂತಮೂರ್ತಿ

300x250 AD

ಶಿರಸಿ: ಸಾಮಾಜಿಕ, ಆರೋಗ್ಯದ ಕ್ಷೇತ್ರದಲ್ಲಿನ ತಮ್ಮ ಕಾರ್ಯದ ಮೂಲಕ ಜಿಲ್ಲೆಯ ಜನರ ಪ್ರೀತಿಗೆ ಪಾತ್ರರಾಗಿರುವ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಶುಭಾಶಯ ಕೋರಿ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಅನಂತಮೂರ್ತಿ ಮುಂಬರುವ ಲೋಕಸಭಾ ಚುನಾವಣೆಗೆ ಭಾಜಪಾದಿಂದ ಆಕಾಂಕ್ಷಿಯಾಗಿದ್ದು, ಇತ್ತಿಚಿಗಷ್ಟೇ ಪಕ್ಷದ ವಲಯದಲ್ಲಿ ಗುರುತಿಸಿಕೊಂಡ ಅವರನ್ನು ಪಕ್ಷ ಯಾವ ರೀತಿ ನಡೆಸಿಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

300x250 AD
Share This
300x250 AD
300x250 AD
300x250 AD
Back to top