Slide
Slide
Slide
previous arrow
next arrow

ಜ.11ಕ್ಕೆ ಅಣಕು ಕಾರ್ಯಾಚರಣೆ, ಆತಂಕ ಬೇಡ: ಡಿಸಿ

300x250 AD

ಕಾರವಾರ: ರಾಷ್ಟ್ರ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಅಣುಕು ಕಾರ್ಯಾಚರಣೆಯನ್ನು ಜ.11ರಂದು ಹಮ್ಮಿಕೊಂಡಿದ್ದು, ಜಿಲ್ಲೆಯ ಕಾರವಾರ ಹಾಗೂ ಅಂಕೋಲಾ ತಾಲೂಕಿನಲ್ಲಿ ಪ್ರಕೃತಿ ವಿಕೋಪ ಸಂಭವಿಸುವ ಸ್ಥಳದಲ್ಲಿ ಬೆಳಿಗ್ಗೆ 9 ಗ0ಟೆಯಿಂದ ಮಧ್ಯಾಹ್ನ 2 ಗ0ಟೆಯವರೆಗೆ ಅಣಕು ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು.

ಈ ಸಂದರ್ಭದಲ್ಲಿ ಅಗತ್ಯ ಪ್ರಮಾಣದ ರಕ್ಷಣಾ ವಾಹನಗಳನ್ನು, ಆ್ಯಂಬುಲೆನ್ಸಗಳನ್ನು, ರಕ್ಷಣಾ ಸಾಮಗ್ರಿಗಳನ್ನು ಬಳಸಲಾಗುವುದು, ಕಾರಣ ಸುತ್ತಮುತ್ತಲಿನ ಪ್ರದೇಶದ ಜನರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದಿರುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top