Slide
Slide
Slide
previous arrow
next arrow

ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ಸಂಪನ್ನ

300x250 AD

ಯಲ್ಲಾಪುರ: ತಾಲೂಕಿನ ತೇಲಂಗಾರದ ದೇವಾಲಯಗದ್ದೆಯಲ್ಲಿ ಶ್ರೀ ರಾಮಲಿಂಗೇಶ್ವರ ದೇವರ ಪ್ರತಿಷ್ಠಾ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಸಂಜೆ ಸಂಪನ್ನಗೊಂಡಿತು.
ಈ ವೇಳೆ ಮಂಜುನಾಥ ಭಟ್ಟ ಅಬ್ಬಿತೋಟ ಸಂಗಡಿಗರಿಂದ ನಡೆದ ಸಂಗೀತ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು.

300x250 AD
Share This
300x250 AD
300x250 AD
300x250 AD
Back to top