Slide
Slide
Slide
previous arrow
next arrow

ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲ: ಡಾ.ಸೌಮ್ಯ ಕೆ.ವಿ.

300x250 AD

ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಮಹಿಳಾ ವೇದಿಕೆಯ ಆಶ್ರಯದಲ್ಲಿ ಉಪನ್ಯಾಸ ಆಯುಷ್ಮಾನ್ ಕರ್ನಾಟಕ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ತಾಲೂಕಾ ಆಸ್ಪತ್ರೆಯ ಡಾ.ಸೌಮ್ಯ ಕೆ.ವಿ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರ ಬಳಿ ಹೇಳಲು ಯಾವುದೇ ಹಿಂಜರಿಕೆ ಬೇಡ.ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲ. ಮುಕ್ತವಾಗಿ ವೈದ್ಯರಬಳಿ ಆರೋಗ್ಯ ಸಮಸ್ಯೆಗಳನ್ನು ಹಂಚಿಕೊಳ್ಳುವ ಮೂಲಕ ಅವುಗಳನ್ನು ಪರಿಹರಿಸಿಕೊಳ್ಳಬೇಕು ಎಂದರು. ಪ್ರಾಂಶುಪಾಲೆ ಸವಿತಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯುಷ್ಮಾನ್ ಕರ್ನಾಟಕ ಕಾರ್ಡ್ ನೋಂದಣಿ ಮಾಡಿಸಿದರು.

300x250 AD
Share This
300x250 AD
300x250 AD
300x250 AD
Back to top