Slide
Slide
Slide
previous arrow
next arrow

ಟಾಟಾ ಏಸ್-ಬೈಕ್ ಡಿಕ್ಕಿ; ಸವಾರನ ಸಾವು

300x250 AD

ಯಲ್ಲಾಪುರ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಾಲೂಕಿನ ವಜ್ರಳ್ಳಿಯಲ್ಲಿ ನಡೆದಿದೆ. ಬೈಕ್ ಸವಾರ ವಜ್ರಳ್ಳಿಯ ನವೀನ ಮಹಾದೇವ ಗೌಡ (30) ಮೃತ ವ್ಯಕ್ತಿ.

ಯಲ್ಲಾಪುರ ಕಡೆಯಿಂದ ಕೈಗಾ ಕಡೆಗೆ ಹೊರಟಿದ್ದ ಟಾಟಾ ಏಸ್, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಜಖಂಗೊಂಡಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top