Slide
Slide
Slide
previous arrow
next arrow

ಉಪಾಸನಂ’ ಸಂಗೀತ ಕಾರ್ಯಕ್ರಮ ಯಶಸ್ವಿ

300x250 AD

ಯಲ್ಲಾಪುರ: ತಾಲೂಕಿನ ಉಮ್ಮಚಗಿಯಲ್ಲಿ ಮನಸ್ವಿನೀ ವಿದ್ಯಾಲಯದ ಕಟ್ಟಡ ನಿರ್ಮಾಣ ಸಹಾಯಾರ್ಥ ‘ಉಪಾಸನಂ’ ಸಂಗೀತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಸಿದ್ಧ ಕಲಾವಿದ ಪ್ರವೀಣ ಗೋಡ್ಖಿಂಡಿ ಉದ್ಘಾಟಿಸಿದರು. ಮನಸ್ವಿನಿ ವಿದ್ಯಾಲಯದ ಅಧ್ಯಕ್ಷೆ ರೇಖಾ ಭಟ್ಟ ಕೋಟೆಮನೆ, ನಾಗರಾಜ ಹೆಗಡೆ ಶಿರನಾಲಾ, ಶಿಕ್ಷಕಿ ನೇತ್ರಾವತಿ ಭಟ್ಟ, ನಾಗಭೂಷಣ ಹೆಗಡೆ ಇದ್ದರು. ಪ್ರವೀಣ ಗೋಡ್ಖಿಂಡಿ ಅವರ ಕೊಳಲು ವಾದನ, ರಘುನಾಥ ನಾಕೋಡ ಅವರ ಹಾರ್ಮೋನಿಯಂ ವಾದನ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಸಂಜಿತ್ ಹೆಗಡೆ ತಂಡದಿಂದ ರಸಮಂಜರಿ ನಡೆಯಿತು.

300x250 AD
Share This
300x250 AD
300x250 AD
300x250 AD
Back to top