Slide
Slide
Slide
previous arrow
next arrow

ಜ.22ಕ್ಕೆ ಕವಲಕ್ಕಿ ಮಹಾಸತಿ ದೇವಾಲಯದಲ್ಲಿ ಅನ್ನ ಸಂತರ್ಪಣೆ

300x250 AD

ಹೊನ್ನಾವರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಪ್ರಯುಕ್ತ ಕವಲಕ್ಕಿಯ ಶ್ರೀ ಮಹಾಸತಿ ದೇವಾಲಯದಲ್ಲಿ ಜ.22ಕ್ಕೆ ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಶ್ರೀಮಹಾಸತಿ ದೇವಿ ಹಾಗೂ ಶ್ರೀರಾಮನ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6.30ರಿಂದ 7.30 ರವರೆಗೆ ಭಜನೆ ಕಾರ್ಯಕ್ರಮ ನಡೆಯಲಿದೆ. ನಂತರ ಶ್ರೀ ದೇವರ ಪೂಜೆ ಮಂಗಳಾರತಿ ನಡೆಯಲಿದ್ದು, ಅನ್ನ ಸಂತರ್ಪಣೆ ನಡೆಯಲಿದೆ. ಕಾರಣ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕಾಗಿ ವ್ಯವಸ್ಥಾಪಕರು ವಿನಂತಿ ಮಾಡಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top