• Slide
    Slide
    Slide
    previous arrow
    next arrow
  • ಇಂದು ನಂದೊಳ್ಳಿಯಲ್ಲಿ ಒಂದು ಜಿಲ್ಲೆ, ಒಂದು ಉತ್ಪನ್ನ- ಬಾಕಾಹು ಕಾರ್ಯಾಗಾರ

    300x250 AD

    ಯಲ್ಲಾಪುರ: ತಾಲೂಕಿನ ನಂದೊಳ್ಳಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸೆ. 15 ಬುಧವಾರ ಒಂದು ಜಿಲ್ಲೆ, ಒಂದು ಉತ್ಪನ್ನ ಹಾಗೂ ಬಾಳೆಕಾಯಿ ಹುಡಿ ಕುರಿತ ಒಂದು ದಿನದ ಕಾರ್ಯಾಗಾರ ನಡೆಯಲಿದೆ.

    300x250 AD


    ಬೆಳಿಗ್ಗೆ 10.30 ಕ್ಕೆ ಈ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಶಿರಸಿ ತೋಟಗಾರಿಕಾ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ.ಚಂದನ್ ಕೆ, ವಿಷಯ ತಜ್ಞರಾದ ಸುಜಯ ಭಟ್ಟ, ಮಮತಾ ಭಟ್ಟ ಶಮೆಮನೆ, ವಸುಂಧರಾ ಭಟ್ಟ ಕಾನಳ್ಳಿ, ವಿಕಾಸ ಹೆಗಡೆ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ತಾಲೂಕಿನ ಆಸಕ್ತ ಕೃಷಿಕರು, ಕೃಷಿ ಉದ್ಯಮಿಗಳು, ಸ್ವಸಹಾಯ ಸಂಘದ ಸದಸ್ಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸತೀಶ ಹೆಗಡೆ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top