Slide
Slide
Slide
previous arrow
next arrow

ಮುಂಡಿಗೇಸರದಲ್ಲಿ ಭಾಜಪಾ ಜಿಲ್ಲಾ ಕಾರ್ಯಕಾರಿಣಿ ಸಭೆ

300x250 AD

ಶಿರಸಿ: ಭಾರತೀಯ ಜನತಾ ಪಾರ್ಟಿ, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕಾರಿಣಿ ವಿಶೇಷ ಸಭೆಯು ತಾಲೂಕಿನ ಶ್ರೀ ಗಣಪತಿ ಸಭಾಂಗಣ, ಮುಂಡಗೇಸರದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

300x250 AD


ಮಾಜಿ ಶಾಸಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುನೀಲ ಹೆಗಡೆ ಸಭೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿ ಗಿರೀಶ ಪಟೇಲ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ವಿಭಾಗ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಶಿವಮೊಗ್ಗ ಪ್ರಭಾರಿಗಳು ಹಾಗೂ ವಿಶೇಷ ಆಹ್ವಾನಿತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top