Slide
Slide
Slide
previous arrow
next arrow

ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ವಿಡಿಯೊ ಹರಿಬಿಟ್ಟಿದ್ದ ವ್ಯಕ್ತಿಯ ಬಂಧನ

300x250 AD

ಶಿರಸಿ: ಇನ್ಸ್ಟಾಗ್ರಾಂ ಖಾತೆಯಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ಪುನರ್ ಸ್ಥಾಪಿಸುವ ಕುರಿತು ವಿವಾದಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿ ಶಿರಸಿಯ ರಾಜೀವ ನಗರದ ಶಕೀಲ ಅಹಮ್ಮದ್ ಅನ್ವರ ಸಾಬ್ ಶೇಖ್ (೨೩) ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ಡಿವಾಯೆಸ್ಪಿ ಗಣೇಶ ಕೆ.ಎಲ್. ಮಾರ್ಗದರ್ಶನದಲ್ಲಿ ಸಿಪಿಆಯ್ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಎಸ್ಆಯ್ ನಾಗಪ್ಪ ಬಿ, ಸಿಬ್ಬಂದಿಗಳಾದ ಅಶೋಕ ರಾಥೋಡ, ಪ್ರಶಾಂತ ಪಾವಸ್ಕರ ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top