Slide
Slide
Slide
previous arrow
next arrow

ಗಣರಾಜ್ಯೋತ್ಸವ: ಉತ್ತಮ ಚಾಲಕ ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ

300x250 AD

ಯಲ್ಲಾಪುರ: ವಾ.ಕ.ರ.ಸಂಸ್ಥೆಯ ತಾಲೂಕಾ ಘಟಕ ಹಾಗೂ ಬಸ್ ನಿಲ್ದಾಣದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಘಟಕ ವ್ಯವಸ್ಥಾಪಕ ಸಂತೋಷ್ ವರ್ಣೆಕರ್ ದ್ವಜಾರೋಹಣ ನೆರವೇರಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಉತ್ತಮ ಚಾಲನ ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಹಾಗು ನೌಕರರ ಪತ್ತಿನ ಸಂಘದಿಂದ ಸಂಘದ ಸದಸ್ಯರ ಮಕ್ಕಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ, ಪುರಸ್ಕಾರ ನೀಡಲಾಯಿತು. ಎಸ್.ಸಿ, ಎಸ್.ಟಿ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ ಪಾಟಣಕರ್ ಸಂವಿಧಾನದ ಪೀಠಿಕೆ ವಾಚಿಸಿದರು. ಸಂಘದ ಸದಸ್ಯ ತಿಪ್ಪೇಸ್ವಾಮಿ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top