Slide
Slide
Slide
previous arrow
next arrow

ದೇಹಳ್ಳಿ ಶಾಲಾ ಸಾಂಸ್ಕೃತಿಕ ಸೌರಭ ದಶಮಾನೋತ್ಸವ ಯಶಸ್ವಿ

300x250 AD

ಯಲ್ಲಾಪುರ: ತಾಲೂಕಿನ ದೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಂಸ್ಕೃತಿಕ ಸೌರಭದ ದಶಮಾನೋತ್ಸವ ಶುಕ್ರವಾರ ರಾತ್ರಿ ನಡೆಯಿತು. ಕಾರ್ಯಕ್ರಮದಲ್ಲಿ ಆನಗೋಡ ಕ್ಲಸ್ಟರ್ ನ ಸಿ.ಆರ್.ಪಿ ಆಗಿ 5 ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಸವಣಗೇರಿ ಶಾಲೆಯ ಮುಖ್ಯಾಧ್ಯಾಪಕರಾಗಿ ನಿಯೋಜಿತರಾಗಿರುವ ಸಂಜೀವಕುಮಾರ ಹೊಸ್ಕೇರಿ ಅವರನ್ನು ಗೌರವಿಸಲಾಯಿತು. ಗ್ರಾ.ಪಂ ಸದಸ್ಯ ವಿಶ್ವನಾಥ ಹಳೆಮನೆ, ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗರಾಜ ಭಟ್ಟ, ಎಪಿಎಂಸಿ ಮಾಜಿ ಅಧ್ಯಕ್ಷ ರಾಮಚಂದ್ರ ಮುದ್ದೆಪಾಲ, ಮುಖ್ಯಾಧ್ಯಾಪಕ ಕೃಷ್ಣ ಪಡ್ತಿ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top