Slide
Slide
Slide
previous arrow
next arrow

ಭರತನಹಳ್ಳಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ

300x250 AD

ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜ.26ರಂದು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.

ಹಳೆ ವಿದ್ಯಾರ್ಥಿಗಳ ಹಾಗೂ ದಾನಿಗಳ ಸಹಕಾರದೊಂದಿಗೆ ಈ ವರ್ಷ ವಿಶೇಷವಾಗಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಿದ್ದು, ಸ್ಮಾರ್ಟ್ ಕ್ಲಾಸ್ ಅನ್ನು ನರಸಿಂಹ  ಹೆಗಡೆ ತೋಟದಕಲ್ಲಳ್ಳಿ ಉದ್ಘಾಟಿಸಿದರು. ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಅನ್ನು ಮಹೇಶ್ ವೆಂಕಟ್ರಮಣ ಭಟ್ ಉದ್ಘಾಟಿಸಿದರೆ, ಹಸ್ತಪ್ರತಿಯನ್ನು ಡಿಆರ್‌ಎಫ್‌ಒ ಕಲ್ಲಪ್ಪ ಬರದುರ್ ಬಿಡುಗಡೆಗೊಳಿಸಿದರು. ಸ್ಮಾರ್ಟ್ ಕ್ಲಾಸ್ ಬಗ್ಗೆ ಸೆಲ್ಕೋ ಕಂಪನಿಯ ಆಡಳಿತ ಮುಖ್ಯಸ್ಥ ಸುಬ್ರಾಯ ಹೆಗಡೆ ಮಾಹಿತಿ ನೀಡಿದರು.

300x250 AD
Share This
300x250 AD
300x250 AD
300x250 AD
Back to top