Slide
Slide
Slide
previous arrow
next arrow

ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

300x250 AD

ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಅಂದಾಜು 35 ರಿಂದ 40 ವರ್ಷ ವಯಸ್ಸಿನವರಾಗಿದ್ದಾರೆ. ಈತ ಮುರ್ಡೇಶ್ವರದ ರೈಲ್ವೆ ಸ್ಟೇಷನ್ ಪ್ಲಾಟ್ ಪಾರ್ಮ ನಂ. 1 ರಲ್ಲಿ ಹಳಿಯನ್ನು ದಾಟುತ್ತಿದ್ದಾಗ ಅದೇ ಸಮಯಕ್ಕೆ ಬೆಂಗಳೂರುನಿಂದ ಕಾರವಾರಕ್ಕೆ ಬರುತ್ತಿದ್ದ ಪಂಚಗಂಗಾ ಎಕ್ಸಪ್ರೇಸ್ ರೈಲಿಗೆ ಸಿಲುಕಿ ಮೃತ ಪಟ್ಟಿದ್ದಾನೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

300x250 AD

Share This
300x250 AD
300x250 AD
300x250 AD
Back to top