Slide
Slide
Slide
previous arrow
next arrow

ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ದೇಶಪಾಂಡೆ ಭಾಗಿ

300x250 AD

ದಾಂಡೇಲಿ :ತಿರುಮಲದ ಅನ್ನಮಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತಿರುಮಲ ತಿರುಪತಿ ದೇವಸ್ಥಾನದ ಧರ್ಮಕರ್ತರ ಆಡಳಿತ ಮಂಡಳಿಯ ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಭಾಗವಹಿಸಿದ್ದರು.

ಟಿ. ಟಿ. ಡಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಬುಮನ ಕರುಣಾಕರ ರೆಡ್ಡಿಯವರು ಮತ್ತು ಕಾರ್ಯನಿರ್ವಾಹಣಾಧಿಕಾರಿ ಎ. ವಿ. ಧರ್ಮ ರೆಡ್ಡಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದ ಈ ಸಭೆಯಲ್ಲಿ 2024-25ನೇ ಸಾಲಿನ ಹಲವು ಯೋಜನೆಗಳ ಕುರಿತು ಚರ್ಚಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top