Slide
Slide
Slide
previous arrow
next arrow

ಸಾಹಿತ್ಯ ಸಮ್ಮೇಳನ ಸ್ಮರಣೀಯವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ : ಎಸ್.ಪ್ರಕಾಶ್ ಶೆಟ್ಟಿ

300x250 AD

ದಾಂಡೇಲಿ : ತಾಲೂಕಿನಲ್ಲಿ ಈ ತಿಂಗಳಲ್ಲಿ ನಡೆಯಲಿರುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ಮರಣೀಯವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಸ್.ಪ್ರಕಾಶ್ ಶೆಟ್ಟಿಯವರು ಹೇಳಿದರು.

ಅವರು ಶುಕ್ರವಾರ ದಾಂಡೇಲಿ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡುತ್ತಾ, ಎಲ್ಲಾ ಕನ್ನಡದ ಮನಸುಗಳು ಒಂದಾಗಿ ನುಡಿ ಜಾತ್ರೆಯ ಯಶಸ್ಸಿಗೆ ಸಹಕರಿಸುವಂತೆ ಕರೆ ನೀಡಿದರು.

300x250 AD
Share This
300x250 AD
300x250 AD
300x250 AD
Back to top