Slide
Slide
Slide
previous arrow
next arrow

ಉಡುಪಿ‌‌ ಮಠಕ್ಕೆ ದೇಶಪಾಂಡೆ ಪರಿವಾರ ಭೇಟಿ

300x250 AD

ದಾಂಡೇಲಿ : ನಾಡಿನ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆ ತಮ್ಮ‌ ಪರಿವಾರ ಸಮೇತರಾಗಿ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನವನ್ನು ಪಡೆದರು.

ಇದೇ ಸಂದರ್ಭದಲ್ಲಿ  ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಶ್ರೀಪಾದರಿಂದ ಆಶೀರ್ವಾದ ಪಡೆದು ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

300x250 AD
Share This
300x250 AD
300x250 AD
300x250 AD
Back to top