Slide
Slide
Slide
previous arrow
next arrow

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಶ್ರೀಕಾಂತ ಅಸೋದೆ

300x250 AD

ದಾಂಡೇಲಿ : ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾಗಿ ನಗರದ ಸುಭಾಷ ನಗರದ ನಿವಾಸಿ ಹಾಗೂ ಅಬಕಾರಿ ಇಲಾಖೆಯ ನಿವೃತ್ತ ಉಪ ನಿರೀಕ್ಷಕರಾದ ಶ್ರೀಕಾಂತ ಅಸೋದೆ ಆಯ್ಕೆಯಾಗಿದ್ದಾರೆ.

ವಿವಿಧ ಧಾರ್ಮಿಕ ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಶ್ರೀಕಾಂತ ಅಸೋದೆಯವರನ್ನು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ ನೇಮಕಗೊಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top