Slide
Slide
Slide
previous arrow
next arrow

ಫೆ.20ಕ್ಕೆ ಶ್ರೀ ಸರ್ವಜ್ಞ ಜಯಂತಿ

300x250 AD

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶ್ರೀ ಸರ್ವಜ್ಞ ಜಯಂತಿ ಕಾರ್ಯಕ್ರಮವು ಫೆ. 20 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ. ಸೈಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಸಂಸದ ಅನಂತ ಕುಮಾರ ಹೆಗಡೆ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top